comparemela.com

Latest Breaking News On - Dad mum - Page 1 : comparemela.com

ಹಿಂದುಳಿದ ವರ್ಗಗಳ ಪಟ್ಟಿ ರಚನೆ; ರಾಜ್ಯಕ್ಕೆ ಅಧಿಕಾರ- ಸಚಿವ ಈಶ್ವರಪ್ಪ ಹರ್ಷ

'ಹಿಂದುಳಿದ ವರ್ಗಗಳ ಪಟ್ಟಿ ರಚನೆ ಅಧಿಕಾರವನ್ನು ಆಯಾಯ ರಾಜ್ಯಗಳಿಗೆ ನೀಡಿದ ಕೇಂದ್ರ ಸರ್ಕಾರದ ತೀರ್ಮಾನವನ್ನು ಸ್ವಾಗತಿಸುತ್ತೇನೆ‌' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ವಿಧಾನ ಸೌಧದಲ್ಲಿ ಸುದ್ದಿಗಾರರ ಜತೆಗೆ ಮಂಗಳವಾರ ಮಾತನಾಡಿದ ಅವರು, 'ಹಿಂದುಳಿದ ವರ್ಗಕ್ಕೆ ಬಿಜೆಪಿ ಸಾಕಷ್ಟು ಅವಕಾಶ ನೀಡಿದೆ. ಸಮುದಾಯಕ್ಕೆ ಅತಿ ಹೆಚ್ಚಿನ ಸಚಿವ ಸ್ಥಾನಗಳನ್ನು ನೀಡಿದೆ' ಎಂದರು.

ಶಂಕರ್ ಸಿಹಿಮೊಗೆ ಬರೆದ ಕಥೆ: ಕೆಂಪು ಷರಾಬು

ಶಂಕರ್ ಸಿಹಿಮೊಗೆ ಬರೆದ ಕಥೆ: ಕೆಂಪು ಷರಾಬು
prajavani.net - get the latest breaking news, showbiz & celebrity photos, sport news & rumours, viral videos and top stories from prajavani.net Daily Mail and Mail on Sunday newspapers.

ಅಭಿನಯ ಶಾರದೆ: ಎರಡು ಜಡೆ ಕಮಲಕುಮಾರಿ ಜಯಂತಿ ಆದ ಕತೆ

ಸಂದರ್ಶನ ರಘುನಾಥ ಚ.ಹ. Updated: 26 ಜುಲೈ 2021, 10:06 IST ಅಕ್ಷರ ಗಾತ್ರ :ಆ |ಆ |ಆ ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ ಅವರು ‘ಸುಧಾ’ಕ್ಕೆ ನೀಡಿದ್ದ ವಿಶೇಷ ಸಂದರ್ಶನದ ಆಯ್ದ ಭಾಗ 2019ರ ಫೆಬ್ರುವರಿ 6ರಂದು ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡಿತ್ತು. ಅದನ್ನು ಯಥಾವತ್ ಇಲ್ಲಿ ನೀಡಲಾಗಿದೆ. ಕನ್ನಡ ಚಿತ್ರರಂಗದ ನಾಯಕಿಯರ ಪರಂಪರೆ ಉಜ್ವಲವಾಗಿದ್ದ ದಿನಗಳಲ್ಲಿ ಚಿತ್ರರಸಿಕರ ಕಣ್ಮಣಿಯಾಗಿ ಕಂಗೊಳಿಸಿದವರು ನಟಿ ಜಯಂತಿ. ಅಭಿನಯ ಚಾತುರ್ಯದಿಂದ ‘ಅಭಿನಯ ಶಾರದೆ’ ಎನ್ನುವ ಪ್ರಶಂಸೆಗೆ

© 2024 Vimarsana

vimarsana © 2020. All Rights Reserved.