Congress leaders urge to procure seeds and fertilizers
ಮಾಜಿ ಶಾಸಕ ಬಿ.ಆರ್. ಪಾಟೀಲ, ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಜಂಟಿ ಪತ್ರಿಕಾಗೋಷ್ಠಿ
ಕಲಬುರ್ಗಿ: ಬೀಜ, ಗೊಬ್ಬರ ಕೊರತೆ ನೀಗಿಸಲು ಒತ್ತಾಯ
ಪ್ರಜಾವಾಣಿ ವಾರ್ತೆ Updated: 14 ಜೂನ್ 2021, 10:42 IST
ಅಕ್ಷರ ಗಾತ್ರ :ಆ |ಆ |ಆ
ಕಲಬುರ್ಗಿ: ‘ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಆರಂಭವಾಗಿದ್ದು, ರೈತರು ಬಿತ್ತನೆ ಬೀಜ, ಗೊಬ್ಬರಕ್ಕಾಗಿ ರೈತ ಸಂಪರ್ಕ ಕೇಂದ್ರಗಳ ಮೊರೆ ಹೋಗಿದ್ದಾರೆ. ಆದರೆ, ಸಮರ್ಪಕವಾಗಿ ಬೀಜ, ಗೊಬ್ಬರ ಲಭ್ಯವಿಲ್ಲ ಎಂದು ಅಧಿಕಾರಿಗಳೇ ಒಪ್ಪಿಕೊ