comparemela.com

Indian Social Kerala News Today : Breaking News, Live Updates & Top Stories | Vimarsana

ಕೇರಳದ ಮೊಪ್ಲಾ ದಂಗೆಯು ಭಾರತದಲ್ಲಿನ ಮೊದಲ ತಾಲಿಬಾನಿ ಅಭಿವ್ಯಕ್ತಿ: ರಾಮ್‌ ಮಾಧವ್‌

ತಾಲಿಬಾನ್‌ ಎಂಬುದು ಒಂದು ಮನಸ್ಥಿತಿ. ಆ ರೀತಿಯ ಮನಸ್ಥಿತಿಗೆ ಒಳಗಾದ ಮೊದಲ ಭಾರತೀಯ ಸಮಾಜ ಕೇರಳ. ಅಲ್ಲಿನ ಮಾಪಿಳದಂಗೆಯು ತಾಲಿಬಾನಿ ಮನಸ್ಥಿತಿಯ ಅಭಿವ್ಯಕ್ತಿಯಾಗಿತ್ತು ಎಂದು ಬಿಜೆಪಿ ರಾಷ್ಟ್ರ ಘಟಕದ ಮಾಜಿ ಪ್ರಧಾನಕಾರ್ಯದರ್ಶಿ, ಆರ್‌ಎಸ್‌ಎಸ್‌ ನಾಯಕ ರಾಮ್‌ ಮಾಧವ್‌ ಹೇಳಿದ್ದಾರೆ.

© 2025 Vimarsana

vimarsana © 2020. All Rights Reserved.