comparemela.com

Pritam Karnataka News Today : Breaking News, Live Updates & Top Stories | Vimarsana

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಿಜೆಪಿ ಶಾಸಕರ ಅಹವಾಲು ಸಲ್ಲಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಭರವಸೆ ನೀಡಿದಂತೆ ತಮ್ಮ ರೇಸ್‌ಕೋರ್ಸ್‌ ನಿವಾಸದಲ್ಲಿ ಶಾಸಕರ ಅಹವಾಲು ಸಲ್ಲಿಕೆಗೆ ಅವಕಾಶ ನೀಡಿದ್ದಾರೆ.

ಯಾರನ್ನೂ ಮನೆಗೆ ಬನ್ನಿ ಅಂತ ಕರೆದಿಲ್ಲ: ಎಚ್‌ ಡಿ ರೇವಣ್ಣ

‘ಮುಖ್ಯಮಂತ್ರಿ, ಸಚಿವರನ್ನು ನಮ್ಮ ಮನೆಗೆ ಬನ್ನಿ ಎಂದು ಕರೆದಿಲ್ಲ. ವಿರೋಧ ಪಕ್ಷಗಳ ನಾಯಕರ ಮನೆಗೆ ಭೇಟಿ ನೀಡಿದರೆ, ಅವರದ್ದೇ ಪಕ್ಷದ ನಾಯಕರಿಂದ ಅವರು ಬೈಯಿಸಿಕೊಳ್ಳಬೇಕಾಗುತ್ತದೆ’ ಎಂದು ರೇವಣ್ಣ ವ್ಯಂಗ್ಯವಾಡಿದರು.

ಕೃಷಿ ಮೂಲಭೂತ ಸೌಕರ್ಯಕ್ಕೆ ₹ 1ಲಕ್ಷ ಕೋಟಿ ಮೀಸಲು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕೃಷಿ ಮೂಲಭೂತ ಸೌಕರ್ಯಕ್ಕೆ ಕೇಂದ್ರ ಬಜೆಟ್‌ನಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಮೀಸಲಿರಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಜೆಡಿಎಸ್ ವಿರುದ್ಧ ಪ್ರೀತಂ ಏಕಾಂಗಿ ಹೋರಾಟ!

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದನ್ನೇ ಕಾರಣವಾಗಿಟ್ಟುಕೊಂಡು ‘ಹೊಂದಾಣಿಕೆ ರಾಜಕಾರಣ’ ಎಂಬ ಸ್ಥಳೀಯ ಶಾಸಕ ಪ್ರೀತಂ ಗೌಡ ನೀಡಿದ ಹೇಳಿಕೆ ರಾಜಕೀಯ ಪಡಸಾಲೆಯಲ್ಲಿ ಸದ್ದು ಮಾಡುತ್ತಿದೆ.

ಇವರೆಲ್ಲ ಎಲ್ಲಿದ್ದರೋ ಗೊತ್ತಿಲ್ಲ: ಪ್ರೀತಂ ಗೌಡ ಬಗ್ಗೆ ಸಚಿವ ಸೋಮಣ್ಣ

ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಾಸನದಲ್ಲಿ ಚುನಾವಣೆ ಮಾಡಿದ್ದೆ. ಆಗ ಇವರೆಲ್ಲ ಎಲ್ಲಿದ್ದರೋ ಗೊತ್ತಿಲ್ಲ. ದೇವಗೌಡರು ಈ ರಾಜ್ಯದ ಮುತ್ಸದ್ದಿ ನಾಯಕ. ಮಾಜಿ ಪ್ರಧಾನಿ ದೇವೇಗೌಡರ ಹಿರಿತನಕ್ಕೆ ಗೌರವ ಕೊಡಬೇಕು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

© 2025 Vimarsana

vimarsana © 2020. All Rights Reserved.