Revenue Day Celebration
ಕಂದಾಯ ದಿನಾಚರಣೆ: ನೌಕರರು ವೃತ್ತಿ ಪಾವಿತ್ರ್ಯತೆ ಕಾಪಾಡಿ- ಭುವನೇಶ ಪಾಟೀಲ
ಪ್ರಜಾವಾಣಿ ವಾರ್ತೆ Updated: 12 ಜುಲೈ 2021, 09:06 IST
ಅಕ್ಷರ ಗಾತ್ರ :ಆ |ಆ |ಆ
ಭಾಲ್ಕಿ: ನೌಕರರು ವೃತ್ತಿ ಪಾವಿತ್ರ್ಯತೆ ಕಾಪಾಡಿಕೊಂಡು ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅಗತ್ಯ ಎಂದು ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ ಹೇಳಿದರು.
ಪಟ್ಟಣದ ಪುರಭವನದಲ್ಲಿ ಕಂದಾಯ ಇಲಾಖೆ ವತಿಯಿಂದ ಈಚೆಗೆ ಆಯೋಜಿಸಿದ್ದ ಕಂದಾಯ ದಿನಾಚರಣೆ ಸಮಾರಂಭ ಉದ್