comparemela.com

Latest Breaking News On - View tourism - Page 1 : comparemela.com

CAHİT İSTİKBAL - Deniz Haber | Denizcilik Haberleri

ಚಿತ್ರಗಳು: ಶ್ರೀಕೃಷ್ಣ ಜನ್ಮಾಷ್ಟಮಿಗೆ 40,000 ಚಕ್ಕುಲಿ ಹಾಗೂ 80,000 ತರಹೇವಾರಿ ಉಂಡೆಗಳು; ಉಡುಪಿ ಶ್ರೀಕೃಷ್ಣ ಮಠದಲ್ಲಿ ತಯಾರಿ

ಕಡೆಗೋಲು ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆಮಾಡಿದೆ. ಕೃಷ್ಣಮಠದ ರಥಬೀದಿ ಅಷ್ಟಮಿ ಹಾಗೂ ವಿಟ್ಲಪಿಂಡಿ ಉತ್ಸವಕ್ಕೆ ಸಿಂಗಾರಗೊಂಡು ಕಂಗೊಳಿಸುತ್ತಿದೆ. ಕೃಷ್ಣನ ಲೀಲೋತ್ಸವ ಕಣ್ತುಂಬಿಕೊಳ್ಳಲು ಹೊರ ಜಿಲ್ಲೆಗಳಿಂದ ಭಕ್ತರು ಉಡುಪಿಗೆ ಹರಿದು ಬರುತ್ತಿದ್ದಾರೆ. ಸಂಪ್ರದಾಯದಂತೆ ಕೃಷ್ಣನಿಗೆ ಪ್ರಿಯವಾದ ಚಕ್ಕುಲಿ ಹಾಗೂ ಬಗೆ ಬಗೆಯ ಉಂಡೆಗಳನ್ನು ತಯಾರಿಸಲಾಗಿದೆ.

ಚಿತ್ರಗಳಲ್ಲಿ ನೋಡಿ: ಹಿರೇಕೆರೂರಿನಲ್ಲಿ ಕೆರೆ ತುಂಬಿಸುವ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಹಾವೇರಿ: ಹಿರೇಕೆರೂರ ಪಟ್ಟಣದ ದುರ್ಗಾದೇವಿ ಕೆರೆ, ಗುಂಡಗಟ್ಟಿ ಗ್ರಾಮದ ಕೊಪ್ಪದ ಕೆರೆ, ದೂದಿಹಳ್ಳಿ ಗ್ರಾಮದ ಒಟ್ಟಾರೆ ಎಂಟು ಕೆರೆ ತುಂಬಿಸುವ ₹ 23.25 ಕೋಟಿ ವೆಚ್ಚದ ಬಹುಗ್ರಾಮ ಕೆರೆ ತುಂಬಿಸುವ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು.

Photos| ಫೋಟೋಗ್ರಫಿ ಡೇ ಸ್ಫರ್ಧಾ ವಿಜೇತರು

Photos| ಫೋಟೋಗ್ರಫಿ ಡೇ ಸ್ಫರ್ಧಾ ವಿಜೇತರು
prajavani.net - get the latest breaking news, showbiz & celebrity photos, sport news & rumours, viral videos and top stories from prajavani.net Daily Mail and Mail on Sunday newspapers.

ಚಿತ್ರಗಳಲ್ಲಿ ನೋಡಿ: ರಂಗೋಲಿ ಹಾಕಿ ತೋರಣ ಕಟ್ಟಿ ವಿದ್ಯಾರ್ಥಿಗಳಿಗೆ ಹೂ, ಪೆನ್ ನೀಡಿ ಶಾಲೆಗೆ ಸ್ವಾಗತ

ಚಿತ್ರಗಳಲ್ಲಿ ನೋಡಿ: ರಂಗೋಲಿ ಹಾಕಿ ತೋರಣ ಕಟ್ಟಿ ವಿದ್ಯಾರ್ಥಿಗಳಿಗೆ ಹೂ, ಪೆನ್ ನೀಡಿ ಶಾಲೆಗೆ ಸ್ವಾಗತ
prajavani.net - get the latest breaking news, showbiz & celebrity photos, sport news & rumours, viral videos and top stories from prajavani.net Daily Mail and Mail on Sunday newspapers.

© 2024 Vimarsana

vimarsana © 2020. All Rights Reserved.