Page 5 - கதை பாயஂட்ஸ் News Today : Breaking News, Live Updates & Top Stories | Vimarsana

Stay updated with breaking news from கதை பாயஂட்ஸ். Get real-time updates on events, politics, business, and more. Visit us for reliable news and exclusive interviews.

Top News In கதை பாயஂட்ஸ் Today - Breaking & Trending Today

ಅಧಿಕಾರಶಾಹಿ ಅಡಕತ್ತರಿಯಲ್ಲಿ 'ಪವಿತ್ರ ವಸ್ತ್ರ' ಯೋಜನೆ

ಸಾಗರ: ಅಧಿಕಾರಿಗಳ ಅಸಹಕಾರ, ನಿರ್ಲಕ್ಷ್ಯ ಧೋರಣೆಯಿಂದ ಸರ್ಕಾರದ ಯೋಜನೆಯೊಂದು ಹೇಗೆ ವಿಫಲಗೊಳ್ಳುತ್ತದೆ ಎನ್ನುವುದಕ್ಕೆ ತಾಜಾ ಉದಾಹರಣೆ ಇದು. ಅಧಿಕಾರಿಗಳ ಕಿರುಕುಳದಿಂದ ಬೇಸರಗೊಂಡ ಸಾಗರ ತಾಲ್ಲೂಕಿನ ಹೆಗ್ಗೋಡಿನ ಚರಕ ಸಂಸ್ಥೆ ತನಗೆ ಮಂಜೂರಾಗಿದ್ದ ‘ಪವಿತ್ರ ವಸ್ತ್ರ’ ಯೋಜನೆ ಹಣವನ್ನು ಪ್ರತಿಭಟನಾ ರೂಪದಲ್ಲಿ ಸರ್ಕಾರಕ್ಕೆ ಮರಳಿಸಲು ಮುಂದಾಗಿದೆ. ....

Training Center , Research Development Training Center , பயிற்சி மையம் ,

ಅತಿವೃಷ್ಟಿ ಪೀಡಿತ ಪಟ್ಟಿಯಲ್ಲಿಲ್ಲ ಹೊಸನಗರ

ಮಲೆನಾಡ ನಡುಮನೆಯಂತಿರುವ ಹೊಸನಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ನಷ್ಟವುಂಟಾಗಿದೆ. ಆದರೆ ಸರ್ಕಾರ ಮಾತ್ರ ಹೊಸನಗರ ತಾಲ್ಲೂಕಿನ ಬಗ್ಗೆ ಮಲತಾಯಿ ಧೋರಣೆ ಅನುಸರಿಸಿದೆ. ಸರ್ಕಾರ ಬಿಡುಗಡೆ ಮಾಡಿದ ಅತಿವೃಷ್ಟಿ ಪೀಡಿತ ತಾಲ್ಲೂಕಿನ ಪಟ್ಟಿಯಲ್ಲಿ ಹೊಸನಗರದ ಹೆಸರು ಇಲ್ಲ. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ....